RRR ಚಿತ್ರದ ‘ನಾಟು ನಾಟು’ ಗೆ ಆಸ್ಕರ್ ಪ್ರಶಸ್ತಿ
ಲಾಸ್ ಏಂಜಲೀಸ್: RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಈ ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023ರ, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.
ಲಾಸ್ ಏಂಜಲೀಸ್: RRR ಸಿನಿಮಾ ಭಾರತಕ್ಕೆ ಗರಿಮೆ ತಂದಿದೆ. ಈ ಸಿನಿಮಾದ ನಾಟು, ನಾಟು ಸಾಂಗ್ ಆಸ್ಕರ್ 2023ರ, 95ನೇ ಸಾಲಿನ ಅಕಾಡೆಮಿ ಅವಾಡ್ರ್ಸ್ ಕಾರ್ಯಕ್ರಮದಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವಿಭಾಗದಲ್ಲಿ ಪ್ರಶಸ್ತಿ ಪಡೆದಿದೆ.
Gujarat Giants vs Mumbai Indians Women: ಮಹಿಳಾ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದಲ್ಲಿ ಬೆತ್ ಮೂನಿ ನಾಯಕತ್ವದ ಗುಜರಾತ್ ಜೈಂಟ್ಸ್ ಮತ್ತು ಹರ್ಮನ್ಪ್ರೀತ್ ಕೌರ್ (Harmanpreet Kaur) ನೇತೃತ್ವದ ಮುಂಬೈ ಇಂಡಿಯನ್ಸ್ (GJ
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ವಶಪಡಿಸಿಕೊಂಡ ನಗದು ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್ಡಿಎಲ್) ಟೆಂಡರ್ ಪ್ರಕ್ರಿಯೆಯಲ್ಲಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ಅಧ್ಯಕ್ಷರಾಗಿದ್ದ ಚನ್ನಗಿರಿ
ಸದ್ಯದಲ್ಲೇ ಪಿಯುಸಿ ಪರೀಕ್ಷೆ ನಡೆಯಲಿದೆ ಈ ಪರೀಕ್ಷೆ ಸಂದರ್ಭದಲ್ಲಿ ಯಾರೂ ಕೂಡಾ ಹಿಜಾಬ್ ಧರಿಸಿ ಪರೀಕ್ಷೆ ಬರೆಯಬಾರದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುವಂತೆ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಇಂದು ಬುಧವಾರ ಉದ್ಘಾಟನೆಗೊಂಡಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದಾರೆ. ನಂತರ ಮಾತನಾಡಿದ ಅವರು, ಇಂದು ಭಾರತದ ಶಕ್ತಿ ಇಡೀ ವಿಶ್ವಕ್ಕೆ
ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ತಾವು ಆಯ್ಕೆಯಾದರೆ ಕಾರ್ಯಕಾರಿ ಸಮಿತಿ ಚುನಾವಣೆ ನಡೆಸುತ್ತೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಘೋಷಣೆ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೀಯ ಅಭ್ಯರ್ಥಿ ಶಶಿ ತರೂರ್ ಅವರು, ತಾವು
ಪುನೀತ್ ರಾಜಕುಮಾರ ಅವರು ಕಾಣಿಸಿಕೊಂಡ ಕರ್ನಾಟಕ ರತ್ನ, ಪವರ್ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಅವರ ಕನಸಿನ ಕೂಸು ‘ಗಂಧದ ಗುಡಿ’ ಸಾಕ್ಷ್ಯ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಯೂಟ್ಯೂಬ್ನಲ್ಲಿ ರಿಲೀಸ್ ಆದ ಕೇವಲ ಒಂದೇ ಗಂಟೆಗಳಲ್ಲಿ ಈ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಂತಸ ಸುದ್ದಿ ನೀಡಿದ್ದು, ಕಳೆದ ಜುಲೈ 1ರಿಂದಲೇ ಪೂರ್ವಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ಬಗ್ಗೆ ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಅವರು ಟ್ವಿಟರ್
ಬೆಂಗಳೂರು: 5 ಮತ್ತು 8 ನೇ ತರಗತಿಗಳಿಗೆ ಬೋರ್ಡ್ ಮಾದರಿಯ ಪರೀಕ್ಷೆಗಳನ್ನು ನಡೆಸಬೇಕೆಂದು ಚರ್ಚೆ ನಡೆದಿದ್ದು, ಅದನ್ನು ಪರಿಚಯಿಸುವ ಸರ್ಕಾರದ ಯೋಜನೆಯು ಅದರ ಅನುಷ್ಠಾನದ ಬಗ್ಗೆ ಶಾಲೆಗಳು ಮತ್ತು ಸಂಸ್ಥೆಗಳಿಂದ ಮಿಶ್ರ ಪ್ರತಿಕ್ರಿಯೆಯನ್ನು ಪಡೆದುಕೊಂಡಿದ್ದು, ಮೌಲ್ಯಮಾಪನ
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇಕಡ 15 ರಿಂದ 17ಕ್ಕೆ ಮತ್ತು ಪರಿಶಿಷ್ಟ